ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.
ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm