ಬ್ರೇಕಿಂಗ್ ನ್ಯೂಸ್
04-06-21 04:42 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕೊರೊನಾ ಸೋಂಕಿಗೆ ಒಳಗಾಗಿದ್ದು ತಾನು ಪಾಸಿಟಿವ್ ಆಗಿದ್ದೇನೆಂದು ಟ್ವೀಟ್ ಮಾಡಿದ್ದಾರೆ.
ಜ್ವರ ಬಂದಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಈ ವೇಳೆ, ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಆದರೆ, ಯಾವುದೇ ತೊಂದರೆ ಇಲ್ಲದ ಕಾರಣ ಮನೆಯಲ್ಲೇ ಐಸೋಲೇಶನ್ ಆಗದ್ದೇನೆ ಎಂದು ವೇದವ್ಯಾಸ ಕಾಮತ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಇದರ ಜೊತೆಗೆ ತನ್ನ ಸಂಪರ್ಕದಲ್ಲಿದ್ದವರು ಮತ್ತು ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಎಚ್ಚರದಲ್ಲಿರುವಂತೆ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಧೃಡಪಟ್ಟಿದ್ದು ಪಾಸಿಟಿವ್ ಆಗಿರುತ್ತದೆ.ನಾನು ಹೋಂ ಐಸೋಲೇಷನ್ ಆಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರೂ ಕೂಡ ಆರೋಗ್ಯದ ಕಡೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ. ಧನ್ಯವಾದಗಳು..
— Vedavyas Kamath (@vedavyasbjp) June 4, 2021
Mangalore MLA Vedavyas Kamath tested covid positive. Mla confirms it on his official Twitter.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm