ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm