ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm