ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm