ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm