ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm