ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.
ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm