ಬ್ರೇಕಿಂಗ್ ನ್ಯೂಸ್
08-06-21 10:05 pm Mangaluru Correspondent ಕರಾವಳಿ
ಕೊಣಾಜೆ, ಜೂನ್ 8: ನಿರಂತರ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ 18ರ ಯುವತಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದರ ವಿರುದ್ಧ ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ. ಆದತೆ, ಮೊಬೈಲಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದಳು. ಲವ್ ಎಫೇರ್ ಇತ್ತೇ ಎನ್ನುವ ಬಗ್ಗೆ ತಿಳಿದಿಲ್ಲ. ಆಕೆ ಯಾರ ಜೊತೆಗೆ ಹೋಗಿದ್ದಾಳೆ ಎನ್ನುವ ಬಗ್ಗೆ ಸ್ಥಳೀಯರು ಕೂಡ ಕುತೂಹಲ ಹೊಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A young girl has gone missing after she was questioned by her mother for talking excessively on the phone. The incident is reported in Balepuni under the limits of Konaje police station in Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm