ಬ್ರೇಕಿಂಗ್ ನ್ಯೂಸ್
08-06-21 10:05 pm Mangaluru Correspondent ಕರಾವಳಿ
ಕೊಣಾಜೆ, ಜೂನ್ 8: ನಿರಂತರ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ 18ರ ಯುವತಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದರ ವಿರುದ್ಧ ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ. ಆದತೆ, ಮೊಬೈಲಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದಳು. ಲವ್ ಎಫೇರ್ ಇತ್ತೇ ಎನ್ನುವ ಬಗ್ಗೆ ತಿಳಿದಿಲ್ಲ. ಆಕೆ ಯಾರ ಜೊತೆಗೆ ಹೋಗಿದ್ದಾಳೆ ಎನ್ನುವ ಬಗ್ಗೆ ಸ್ಥಳೀಯರು ಕೂಡ ಕುತೂಹಲ ಹೊಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A young girl has gone missing after she was questioned by her mother for talking excessively on the phone. The incident is reported in Balepuni under the limits of Konaje police station in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm