ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm