ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.
ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm