ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm