ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm