ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm