ಬ್ರೇಕಿಂಗ್ ನ್ಯೂಸ್
09-06-21 10:49 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ನಗರದ ಕದ್ರಿ ಕಂಬ್ಳ ಬಳಿಯ ಪಿಂಟೋ ಲೇನ್ ರಸ್ತೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಿಂಟೋಸ್ ಲೇನ್ ನಿವಾಸಿ 55 ವರ್ಷದ ಸುರೇಶ್ ಮತ್ತು ವಾಣಿಶ್ರೀ ಮೃತರು. ಸುರೇಶ್ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು ವಾಣಿಶ್ರೀ ಶವ ಮನೆಯ ಟೆರೇಸಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುರೇಶ್, ತಬ್ಲಾ ಕಲಾವಿದರಾಗಿದ್ದರು. ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಘಟನೆಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ ಎನ್ನಲಾಗಿದೆ.
ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
Read: ಲಾಕ್ಡೌನ್ ಎಫೆಕ್ಟ್ ; ಚೀಟಿ ವ್ಯವಹಾರದಲ್ಲಿ ಆರ್ಥಿಕ ಬಿಕ್ಕಟ್ಟು ; ಬದುಕನ್ನು ಮುಗಿಸಿಯೇ ಬಿಟ್ಟ ದಂಪತಿ !
Couple die by suicide in Pinto lane Kadri death note found. The man's body was found inside the well where as the Wonand body was found hanging in the terrace. Kadri police are investigating the case.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
09-08-25 11:36 am
Udupi Correspondent
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm