ಬ್ರೇಕಿಂಗ್ ನ್ಯೂಸ್
10-06-21 05:51 pm Udupi Correspondent ಕರಾವಳಿ
ಉಡುಪಿ, ಜೂನ್ 10: ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಪದ್ದು ಬಂಗೇರಾ (74) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈನಲ್ಲಿ ನೆಲೆಸಿದ್ದ ಶೇಖರ್ ಬಂಗೇರ ಇತ್ತೀಚೆಗೆ ತಮ್ಮ ಊರಿಗೆ ಬಂದಿದ್ದರು. ಉಡುಪಿ ತಾಲೂಕಿನ ಬಡಾನಿಡಿಯೂರು ಮೂಲದ ಬಂಗೇರ ಅವರಿಗೆ ಕೋವಿಡ್ ಸೋಂಕು ತಗಲಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.


ಚಿಕ್ಕಂದಿನಲ್ಲೇ ಮುಂಬೈಗೆ ತೆರಳಿ ಜೀವನ ರೂಪಿಸಿದ್ದ ಶೇಖರ್ ಬಂಗೇರ ಫುಟ್ಬಾಲ್ ಆಟದಲ್ಲಿ ಮಿಂಚು ಹರಿಸಿದ್ದರು. ಎಂಬತ್ತರ ದಶಕದಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ, ಗೋಲ್ ಕೀಪರ್ ಮತ್ತು ನಾಯಕನಾಗಿಯೂ ಗಮನ ಸೆಳೆದಿದ್ದರು. ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿ ಹಲವು ಫುಟ್ಬಾಲ್ ಕ್ಲಬ್ ಗಳಿಗೆ ಕೋಚ್ ಆಗಿದ್ದರು.
ಮುಂಬೈನಲ್ಲಿ ಇದ್ದಾಗಲೇ ಶೇಖರ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಕೆಲ ತಿಂಗಳ ಹಿಂದೆ ಮುಂಬೈನಿಂದ ಉಡುಪಿಗೆ ಆಗಮಿಸಿದ್ದರು. ಬಳಿಕ ಇಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಶೇಖರ್ ಮೃತಪಟ್ಟಿದ್ದಾರೆ. ಉಡುಪಿ ನಗರದ ಮದರ್ ಆಫ್ ಸಾರೋಸ್ ಚರ್ಚ್ ನಲ್ಲಿ ಧರ್ಮಗುರುಗಳ ನೇತೃತ್ವದಲ್ಲಿ ವಿಧಿವತ್ತಾಗಿ ಅಂತಿಮ ಸಂಸ್ಕಾರ ಪ್ರಕ್ರಿಯೆ ನಡೆಯಿತು.
ವಿಕ್ಟೋರಿಯಾ ಫುಟ್ಬಾಲ್ ಅಕಾಡೆಮಿಯ ಟ್ರಸ್ಟಿ ಕ್ಲೈವ್ ನೋಲನ್ ಮಸ್ಕರೇನಸ್ ಮತ್ತು ತರಬೇತುದಾರ ಮಿಲನ್ ಸೇರಿದಂತೆ ಸಂಬಂಧಿಕರು ಮತ್ತು ಸೀಮಿತ ಸಂಖ್ಯೆಯ ಅಭಿಮಾನಿಗಳು ಅಂತ್ಯದ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.
Shekhar Paddu Bangera (74), former captain of the Indian football team, fell victim to a coronavirus infection on Thursday, June 10. Bangera had recently been infected with the disease. He was admitted into Mahesh Hospital Brahmavar for treatment. But the treatments failed to save his life.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm