ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am