ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm