ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm