ಬ್ರೇಕಿಂಗ್ ನ್ಯೂಸ್
11-06-21 08:36 pm Mangaluru Correspondent ಕರಾವಳಿ
ಮಂಗಳೂರು, ಜೂನ್ 11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಇರುವ ರೀತಿಯಲ್ಲೇ ಲಾಕ್ಡೌನ್ ಆದೇಶವನ್ನು ಜೂನ್ 21ರ ವರೆಗೂ ವಿಸ್ತರಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ, ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಾಹನ ಶೋರೂಂ ಹೊರತುಪಡಿಸಿ, ಗ್ಯಾರೇಜ್ ಮತ್ತು ಅಧಿಕೃತ ವಾಹನ ಸೇವಾ ಕೇಂದ್ರಗಳಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 12ರ ವರೆಗೆ ಅವಕಾಶ ನೀಡಲಾಗಿದೆ. ಆದರೆ, ಕೊರೊನಾ ನಿಯಮ ಅನುಸರಿಸಿಕೊಂಡು ಸೇವಾ ಕೇಂದ್ರಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಕನ್ನಡಕದ ಅಂಗಡಿಯನ್ನೂ ಮಧ್ಯಾಹ್ನ 12 ಗಂಟೆ ವರೆಗೆ ತೆರೆದಿಡಲು ಅವಕಾಶ ನೀಡಲಾಗಿದೆ.
ಉಳಿದಂತೆ, ದಿನಸಿ ಸೇರಿದಂತೆ ಅಗತ್ಯ ಸಾಮಗ್ರಿ ಖರೀದಿಗೆ ಬೆಳಗ್ಗೆ ಆರರಿಂದ 10 ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಇತರ ಜಿಲ್ಲೆಗಳಲ್ಲಿ ಇರುವಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಬಗ್ಗೆ ಪ್ರತ್ಯೇಕ ನಿರ್ದೇಶನ ಇರುವುದಿಲ್ಲ. ಎಂದಿನಂತೆ ಲಾಕ್ಡೌನ್ ಆದೇಶ ಇರಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The district deputy commissioner, Dr K V Rajendra has announced that there will not be a curfew this weekend, on June 12 and 13. However, he informed that the lockdown that has been already announced in the 11 districts including Dakshina Kannada to bring down the Covid positivity rate will continue.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm