ಬ್ರೇಕಿಂಗ್ ನ್ಯೂಸ್
12-06-21 12:59 pm Udupi Correspondent ಕರಾವಳಿ
ಉಡುಪಿ, ಜೂನ್ 12: ಲಾಕ್ಡೌನ್ ಕಾರಣ ಯಾವುದೇ ಜನ ಸೇರುವ ಕಾರ್ಯಕ್ರಮ ಮಾಡುವಂತಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳನ್ನೂ ಮಾಡುವ ಹಾಗಿಲ್ಲ. ಆದರೆ, ಉಡುಪಿ ಶಾಸಕ ರಘುಪತಿ ಭಟ್ ಪಾಲ್ಗೊಂಡಿದ್ದ ಕಾರ್ಯಕ್ರಮ ಒಂದರಲ್ಲಿ ಜನವೋ ಜನ.. ಮಾಸ್ಕೂ ಇಲ್ಲ. ಅಂತರವೂ ಇರಲಿಲ್ಲ. ಜನರಿಗೆ ಮಿತಿಯೂ ಇರಲಿಲ್ಲ.
ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಪಂಚಾಯತ್ ಸಿಇಓ ನವೀನ್ ಭಟ್, ಸೋದೆ ಮಠದ ಸ್ವಾಮಿಗಳು ಸಹಿತ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.



ಆದರೆ, ಸರ್ಕಾರದ ಕೊರೊನಾ ನಿಯಮ ಪಾಲಿಸಬೇಕಾದವರೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದ ಸರಕಾರಿ ಕಾರ್ಯಕ್ರಮದಲ್ಲೇ ಹೀಗೆ ನಿಯಮ ಉಲ್ಲಂಘನೆ ಆದರೆ ಹೇಗೆ ಎನ್ನುವ ಪ್ರಶ್ನೆ ಉಂಟಾಗಿದೆ. ಯಾಕಂದ್ರೆ, ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲದೆ, ಅಂತರವನ್ನೇ ಕಾಯ್ದು ಕೊಂಡಿರಲಿಲ್ಲ. ಹಳ್ಳಿಯ ಕಾರ್ಯಕ್ರಮ ಆಗಿದ್ದರಿಂದ ಅಧಿಕಾರಿಗಳು ಕೂಡ ಹೆಚ್ಚು ಗೊಡವೆ ಕೊಟ್ಟಿರಲಿಲ್ಲವೋ ಏನೋ..
Video: Click
Udupi MLA Raghupathi Bhat violates covid rules gathers hundreds of people. The video of this has gone viral on social media.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm