ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am