ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm