ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm