ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm