ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm