ಬ್ರೇಕಿಂಗ್ ನ್ಯೂಸ್
31-08-20 11:32 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 31: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿ ಎಂಬಲ್ಲಿ ಶ್ರಮದಾನ ನಡೆಸುತ್ತಿದ್ದ ವೇಳೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಜನಾದ೯ನ ಪೂಜಾರಿ (35) ಎಂದು ಗುರುತಿಸಲಾಗಿದೆ.
ಅಂಮುಂಜೆ ಗ್ರಾಮ ಧಾರ್ಮಿಕ ಕ್ಷೇತ್ರದಲ್ಲಿ ಹಳೆಯ ಕಟ್ಟಡದ ಗೋಡೆಯನ್ನು ತೆಗೆಯುವ ಕೆಲಸ ಶ್ರಮದಾನದ ಮೂಲಕ ನಡೆಯುತಿತ್ತು. ಈ ವೇಳೆ ಹಳೆಯ ಕಟ್ಟಡದ ಗೋಡೆಯ ಕಲ್ಲು ಜನಾರ್ಧನ ಅವರ ಮೈ ಮೇಲೆ ಬಿದ್ದ ಪರಿಣಾಮ ಗಂಭೀರ ಸ್ವರೂಪದ ಗಾಯಗಳಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಲಕ ವೃಷಭ (11) ಹಾಗು ಸೂರಜ್ (20) ಅಲ್ಪ ಸ್ವಲ್ಪ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಅಪರಾಧ ವಿಭಾಗದ ಎಸ್.ಐ. ಸಂಜೀವ ಕೆ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm