ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm