ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm