ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm