ಬ್ರೇಕಿಂಗ್ ನ್ಯೂಸ್
17-06-21 11:25 am Udupi Correspondent ಕರಾವಳಿ
Photo credits : Representative Image
ಬೈಂದೂರು, ಜೂನ್ 17 : ಅಕ್ರಮವಾಗಿ ದಾಸ್ತಾನು ಮಾಡಿದ್ದ ಅನ್ನಭಾಗ್ಯ ಯೋಜನೆಯ ನಾಲ್ಕು ಲಕ್ಷ ರೂ. ಮೌಲ್ಯದ 16 ಸಾವಿರ ಕೇಜಿ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಲ್ತೋಡು ಗ್ರಾಮದ ಬೋಳಂಬಳ್ಳಿಯ ಪೃಥ್ವಿರಾಜ್ ಜೈನ್ ಎಂಬವರಿಗೆ ಸಂಬಂಧಿಸಿದ ಪೃಥ್ವಿ ಗೇರು ಬೀಜ ಕಾರ್ಖಾನೆಯ ಗೋದಾಮಿನಲ್ಲಿ ಕಿರಿಮಂಜೇಶ್ವರ ನಿವಾಸಿ ಅಯೂಬ್ (32) ಎಂಬ ವ್ಯಕ್ತಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ. ಈ ಬಗ್ಗೆ ಮಾಹಿತಿ ಪಡೆದ ಬೈಂದೂರು ಆಹಾರ ನಿರೀಕ್ಷಕ ವಿನಯ್ ಕುಮಾರ್ ಗೋದಾಮಿನ ಮೇಲೆ ದಾಳಿ ನಡೆಸಿ 335 ಚೀಲ (16,750 ಕೆಜಿ)ಯಷ್ಟು ಅಕ್ಕಿಯನ್ನು ಮತ್ತು ಇಲೆಕ್ಟ್ರಾನಿಕ್ ತೂಕದ ಯಂತ್ರ, ಚೀಲ ಹೊಲಿಯುವ ಯಂತ್ರ ಹಾಗೂ 10 ಗೋಣಿ ಚೀಲಗಳನ್ನು ಸ್ವಾಧೀನಪಡಿಸಿದ್ದಾರೆ.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
At least 16000 kilos of pilfered rice meant to be distributed through the Public Distribution System, was seized in Byndoor, Udupi.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm