ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.



ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm