ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.



ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm