ಬ್ರೇಕಿಂಗ್ ನ್ಯೂಸ್
17-06-21 04:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯೇ ಅತ್ಯಾಚಾರಗೈದು ಲೈಂಗಿಕವಾಗಿ ಶೋಷಣೆ ನಡೆಸುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
18 ಮತ್ತು 17 ವರ್ಷದ ಇಬ್ಬರು ಪುತ್ರಿಯರ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ನಡೆಸಿದ್ದಾರೆ. ಒಂದೂವರೆ ವರ್ಷಗಳಿಂದ ಈ ರೀತಿಯ ಲೈಂಗಿಕ ಕಿರುಕುಳ ನಡೆದುಬಂದಿದ್ದು, ಇತ್ತೀಚೆಗೆ ಪುತ್ರಿಯರು ತಾಯಿ ಜೊತೆ ಮಾವನ ಮನೆಗೆ ತೆರಳಿದ್ದಾಗ ಘಟನೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಇದರಂತೆ ಮಾವನ ಕಡೆಯವರು ಪುತ್ರಿಯ ಮೂಲಕ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸುರತ್ಕಲ್ ಬಳಿಯ ಕಾಟಿಪಳ್ಳ ಪರಿಸರದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಹೆಂಡ್ತಿ ಮಕ್ಕಳ ಮೇಲೆ ಆರೋಪಿ ಹಲ್ಲೆಯನ್ನೂ ನಡೆಸುತ್ತಿದ್ದ ಎಂದು ದೂರಲಾಗಿದೆ. ಮನೆಯಲ್ಲಿ ಹೆಂಡ್ತಿ ಇಲ್ಲದೇ ಇದ್ದಾಗ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.
Mangalore Father arrested for raping teen daughters multiple times. The arrest was made after one of the daughters lodged a complaint at the woman police station in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm