ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm