ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm