ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm