ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm