ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm