ಬ್ರೇಕಿಂಗ್ ನ್ಯೂಸ್
19-06-21 09:50 pm Mangaluru Correspondent ಕರಾವಳಿ
ಬೆಳ್ತಂಗಡಿ, ಜೂನ್ 19: ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ಬೆಳ್ತಂಗಡಿ ಮೂಲದ ಯುವಕರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅಣ್ಣ ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಜಯಪ್ರಕಾಶ್ (25) ಮತ್ತು ಯೋಗೀಶ್ (23) ಸಾವನ್ನಪ್ಪಿದ ಸೋದರರು ಎನ್ನಲಾಗುತ್ತಿದೆ.
ಯುವಕರು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕೆಂಚಟ್ಟಹಳ್ಳಿ ಎಂಬಲ್ಲಿ ಮುಂದಿನಿಂದ ತೆರಳುತ್ತಿದ್ದ ಲಾರಿ ಹಂಪ್ಸ್ ನಿಯಂತ್ರಣಕ್ಕಾಗಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ತಿದ್ದ ಕಾರು ವೇಗವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾಗಿದ್ದರಿಂದ ಕಾರಿನಲ್ಲಿದ್ದ ಯುವಕರು ತೀವ್ರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸೋದರರು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.
Tragic Car accident in Hassan Two brothers from Belthangady killed after their car rammed a truck which applied brakes suddenly. The Deceased is identified as Yogish and Jayaprakash.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm