ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm