ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.
ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm