ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.


ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm