ಬ್ರೇಕಿಂಗ್ ನ್ಯೂಸ್
21-06-21 03:35 pm Mangaluru Correspondent ಕರಾವಳಿ
ಉಳ್ಳಾಲ, ಜೂ.21: ಕೋವಿಡ್ ನಿಂದ ಮೃತಪಟ್ಟ 12 ಮಂದಿ ಅನಾಥರ ಸದ್ಗತಿಗೆ ಪ್ರಾರ್ಥಿಸಿ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹಿಂಭಾಗದ ಕಡಲ ತೀರದಲ್ಲಿ ಜಿಲ್ಲಾಡಳಿತದ ವತಿಯಿಂದ ತಿಲಹೋಮ, ಪಿಂಡ ಪ್ರದಾನ ಮಾಡಲಾಯಿತು.
ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಟ್ಟ 12 ಮಂದಿಯ ಮೃತದೇಹದ ಸಂಸ್ಕಾರ ಮಾಡಿದ್ದು, ಮೃತದೇಹಗಳ ಅಸ್ಥಿಯನ್ನು ಶೇಖರಿಸಿ ಸೋಮೇಶ್ವರ ಕಡಲ ಕಿನಾರೆಯಲ್ಲಿ ಉಳ್ಳಾಲ ವೀರಭದ್ರ ದೇವಸ್ಥಾನದ ಪುರೋಹಿತರಾದ ಶಂಕರ ಕೃಷ್ಣ ಅಡಿಗ ಮಾರ್ಗದರ್ಶನದಲ್ಲಿ ತಿಲಹೋಮ ನಡೆಸಿ ಪಿಂಡ ಪ್ರದಾನ ಮಾಡಲಾಯಿತು. ಮೃತರ ಪರವಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ಅವರು ವಿಧಿ ವಿಧಾನಗಳನ್ನು ನೆರವೇರಿಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸೋಮೇಶ್ವರ ಸಮುದ್ರಕ್ಕೆ ಪಿಂಡ ಪ್ರದಾನ ಮಾಡಿದರು.
ಕೋವಿಡ್ ನಿಂದ ಜಿಲ್ಲೆಯಲ್ಲಿ ಮೃತಪಟ್ಟ 12 ಮಂದಿ ಅನಾಥರ ಮೃತದೇಹಗಳನ್ನ ಶಾಸ್ತ್ರೋಕ್ತವಾಗಿ ಅಂತ್ಯ ಸಂಸ್ಕಾರ ನಡೆಸಿದ್ದಲ್ಲದೆ, ಅವರೆಲ್ಲರ ಆತ್ಮಕ್ಕೆ ಸದ್ಗತಿ ದೊರೆಯಬೇಕೆಂಬ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದಲೇ ಪಿಂಡ ಪ್ರದಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.







ಸಹಾಯಕ ಆಯಕ್ತ ಮದನ್ ಮೋಹನ್, ತಹಶೀಲ್ದಾರ್ ಗುರುಪ್ರಸಾದ್, ದ.ಕ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದಿ.ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲು, ಕಾರ್ಯದರ್ಶಿ ಸತೀಶ್ ಕುಂಪಲ, ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ ಉಚ್ಚಿಲ್, ಜಿಪಂ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಪ್ರಮುಖರಾದ ಯಶವಂತ ಅಮೀನ್, ಹೇಮಂತ್ ಶೆಟ್ಟಿ, ಪುರುಷೋತ್ತಮ ಕಲ್ಲಾಪು, ಸುರೇಶ್ ಭಟ್ನಗರ, ದೀಪಕ್ ಪಿಲಾರು ಮೊದಲಾದವರು ಉಪಸ್ಥಿತರಿದ್ದರು.
State BJP President Naleen Kumar Kateel performs Pind Daan of 12 unknown persons who died of Covid at Someshwara temple in Ullal.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 09:49 pm
Richard and Giridhar Shetty, Mangaluru
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm