ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm