ಬ್ರೇಕಿಂಗ್ ನ್ಯೂಸ್
23-06-21 03:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.





ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.
Video:
ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore
Posted by Headline Karnataka on Wednesday, June 23, 2021
Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm