ಬ್ರೇಕಿಂಗ್ ನ್ಯೂಸ್
23-06-21 03:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.





ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.
Video:
ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore
Posted by Headline Karnataka on Wednesday, June 23, 2021
Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm