ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am