ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm